ಸೆಕೆಂಡರಿ ಕೃಷಿ ನಿರ್ದೇಶನಾಲಯ

ಕೃಷಿ ಇಲಾಖೆ, ಕರ್ನಾಟಕ ಸರ್ಕಾರ

ಶ್ರೀ ಎನ್.ಚಲುವರಾಯ ಸ್ವಾಮಿ
ಸನ್ಮಾನ್ಯ ಕೃಷಿ ಸಚಿವರು

ಡಾ. ಎ. ಪದ್ಮಯ್ಯ ನಾಯ್ಕ
ಕೃಷಿ ನಿರ್ದೇಶಕರು ಹಾಗೂ ನಿರ್ದೇಶಕರು, ಸೆಕೆಂಡರಿ ಕೃಷಿ ನಿರ್ದೇಶನಾಲಯ

ಸೆಕೆಂಡರಿ ಕೃಷಿ ನಿರ್ದೇಶನಾಲಯ

ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ, ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಸ್ಥಾಪಿಸಲಾಗಿದೆ. ಕೃಷಿಯ ಪ್ರಾಥಮಿಕ ಉತ್ಪನ್ನಗಳ ಮೌಲ್ಯವನ್ನು ಹೆಚ್ಚಿಸುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ರಾಷ್ಟ್ರದಲ್ಲೇ ಮೊದಲ ಬಾರಿಗೆ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಸರ್ಕಾರದ ಆದೇಶ ಸಂ: ಎಎಸ್ಸಿ/73/2021(ಪಿ-3),ಬೆಂಗಳೂರು, ದಿನಾಂಕ: 18-01-2022 ದಂತೆ ಸ್ಥಾಪಿಸಲಾಗಿದೆ.

ಮತ್ತಷ್ಟು ಓದಿ

ಆನ್‌ಲೈನ್ ಸೇವೆಗಳು

ಸರ್ಕಾರದ ಆದೇಶಗಳು, ಸುತ್ತೋಲೆಗಳು ಮತ್ತು ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS